27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ ಜನ ವಸತಿ ಹಾಗೂ ವಾರ್ಡ್ ಸಭೆ ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜು.24 ರಂದು ನಡೆಯಿತು.


ಕಳೆದ ಗ್ರಾಮ ಸಭೆಯ ನಡವಳಿಕೆ ಬಗ್ಗೆ ಅನುಪಾಲನ ವರದಿ, ಗ್ರಾಮಸ್ಥರು ವಿವಿಧ ಬೇಡಿಕೆಯ ಅರ್ಜಿ ಸ್ವೀಕರಿಸಿದರು. ಗ್ರಾಮದಲ್ಲಿ ಮಳೆ ನೀರು ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸರಬರಾಜು, ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಸುಧಾಕರ ನಾೈಕ., ವಿಜಯ ಕುಮಾರ್ ಕೆ, ಯಶೋಧರ ಶೆಟ್ಟಿ ಕೆ., ಕುಸುಮ, ಎನ್. ಬಂಗೇರ., ಮೋಹಿನಿ ಬಿ.ಗೌಡ., ಲತೀಪ್ ,ಪುಷ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ ಉಪಸ್ಥಿತರಿದ್ದರು. ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya
error: Content is protected !!