24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ ಜನ ವಸತಿ ಹಾಗೂ ವಾರ್ಡ್ ಸಭೆ ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜು.24 ರಂದು ನಡೆಯಿತು.


ಕಳೆದ ಗ್ರಾಮ ಸಭೆಯ ನಡವಳಿಕೆ ಬಗ್ಗೆ ಅನುಪಾಲನ ವರದಿ, ಗ್ರಾಮಸ್ಥರು ವಿವಿಧ ಬೇಡಿಕೆಯ ಅರ್ಜಿ ಸ್ವೀಕರಿಸಿದರು. ಗ್ರಾಮದಲ್ಲಿ ಮಳೆ ನೀರು ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸರಬರಾಜು, ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಸುಧಾಕರ ನಾೈಕ., ವಿಜಯ ಕುಮಾರ್ ಕೆ, ಯಶೋಧರ ಶೆಟ್ಟಿ ಕೆ., ಕುಸುಮ, ಎನ್. ಬಂಗೇರ., ಮೋಹಿನಿ ಬಿ.ಗೌಡ., ಲತೀಪ್ ,ಪುಷ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ ಉಪಸ್ಥಿತರಿದ್ದರು. ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!