22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಕೇಂದ್ದರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿಯನ್ನು ಒದಗಿಸಿದೆ. ಒಂಭತ್ತು ಆದ್ಯತಾ ವಲಯಗಳು ಉದ್ಯೋಗ ಸೃಷ್ಟಿ ಹಾಗೂ ಬೆಳವಣಿಗೆಗೆ ಒತ್ತು ನೀಡಲಿವೆ.


ವಿತ್ತೀಯ ಕೊರತೆಯ ಇಳಿಕೆ ಹಣಕಾಸಿನ ಶಿಸ್ತು ಮತ್ತು ಸುಸ್ಥಿರ ಆರ್ಥಿಕ‌ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್ ಹೇಳಿದರು.

Related posts

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya
error: Content is protected !!