25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ , ಎನ್ ಎಸ್ ಎಸ್ ಘಟಕ ,ಗ್ರಾಮ ವಿಕಾಸ ಸಮಿತಿ ಮುಂಡಾಜೆ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ,ಮುಂಡಾಜೆ ಇವುಗಳ ಜಂಟಿ ಆಶ್ರಯದಲ್ಲಿ ಜು.23 ರಂದು ಕಾನೂನು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಜನನ ಮರಣ ನೋಂದಣಿ ಇತ್ಯಾದಿ ವಿಷಯಗಳ ಕುರಿತು ಕುರಿತು ಬೆಳ್ತಂಗಡಿಯ ನ್ಯಾಯವಾದಿಗಳಾದ ಸುಭಾಷಿಣಿ ಆರ್ , ಅಸ್ಮ, ಹಾಗೂ ಮಮ್ತಾಜ್ ಅವರು ಮಾಹಿತಿ ನೀಡಿದರು.

ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಜಾಲಿ ಓ ಎ ವಹಿಸಿದ್ದರು. ಕಾನೂನು ಸಾಕ್ಷರತಾ ಕ್ಲಬ್ ಸಂಯೋಜಕ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿನಿ ಧನ್ಯ ವಂದಿಸಿದರು. ವಿದ್ಯಾರ್ಥಿ ಕೆ ಎನ್ ಧನುಷ್ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya
error: Content is protected !!