23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ , ಎನ್ ಎಸ್ ಎಸ್ ಘಟಕ ,ಗ್ರಾಮ ವಿಕಾಸ ಸಮಿತಿ ಮುಂಡಾಜೆ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ,ಮುಂಡಾಜೆ ಇವುಗಳ ಜಂಟಿ ಆಶ್ರಯದಲ್ಲಿ ಜು.23 ರಂದು ಕಾನೂನು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಜನನ ಮರಣ ನೋಂದಣಿ ಇತ್ಯಾದಿ ವಿಷಯಗಳ ಕುರಿತು ಕುರಿತು ಬೆಳ್ತಂಗಡಿಯ ನ್ಯಾಯವಾದಿಗಳಾದ ಸುಭಾಷಿಣಿ ಆರ್ , ಅಸ್ಮ, ಹಾಗೂ ಮಮ್ತಾಜ್ ಅವರು ಮಾಹಿತಿ ನೀಡಿದರು.

ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಜಾಲಿ ಓ ಎ ವಹಿಸಿದ್ದರು. ಕಾನೂನು ಸಾಕ್ಷರತಾ ಕ್ಲಬ್ ಸಂಯೋಜಕ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿನಿ ಧನ್ಯ ವಂದಿಸಿದರು. ವಿದ್ಯಾರ್ಥಿ ಕೆ ಎನ್ ಧನುಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya
error: Content is protected !!