ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!