25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya
error: Content is protected !!