23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ಮನೆಯವರಿಗೆ ಯಾವುದೇ ತೊಂದರೆಯಾಗಲಿಲ್ಲ.

Related posts

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya
error: Content is protected !!