25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಭಾರೀ ಗಾಳಿ ಮಳೆಗೆ ಸೋಣಂದೂರು ಗ್ರಾಮದ ಕೊಲ್ಪದಬೈಲು ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತ ವಾದ ಘಟನೆ ಇಂದು( ಜು.24) ಮಧ್ಯಾಹ್ನ ನಡೆದಿದೆ.

ಮರ ರಸ್ತೆಗೆ ಬಿದ್ದ ಪರಿಣಾಮ ಗಂಟೆಗಟ್ಟಲ್ಲೇ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳೀಯರ ಸಹಕಾರದಿಂದ ಮರ ತೆರವು ಕಾರ್ಯ ನಡೆಯಿತು.

Related posts

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya
error: Content is protected !!