Uncategorized

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಭಾರೀ ಗಾಳಿ ಮಳೆಗೆ ಸೋಣಂದೂರು ಗ್ರಾಮದ ಕೊಲ್ಪದಬೈಲು ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತ ವಾದ ಘಟನೆ ಇಂದು( ಜು.24) ಮಧ್ಯಾಹ್ನ ನಡೆದಿದೆ.

ಮರ ರಸ್ತೆಗೆ ಬಿದ್ದ ಪರಿಣಾಮ ಗಂಟೆಗಟ್ಟಲ್ಲೇ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳೀಯರ ಸಹಕಾರದಿಂದ ಮರ ತೆರವು ಕಾರ್ಯ ನಡೆಯಿತು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!