32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಬಾಕ್ಯರಡ್ಡ ವಿಶ್ವನಾಥ ಪೂಜಾರಿಯವರ ಹಟ್ಟಿ ಗಾಳಿ ಮಳೆಗೆ ಕುಸಿದು ಹಾನಿಯಾಗಿದೆ ಕಳೆದೊಂದು ವಾರದಿಂದ ವಿಪರೀತ ಗಾಳಿ ಮಳೆಯಿಂದ ಹಲವಾರು ಅನಾಹುತಗಳು ನಡೆಯುತ್ತಿದೆ.

ಇಗಾಗಲೇ ಪಂಚಾಯತ್ ಗೆ ಹಟ್ಡಿ ಕುಸಿತದ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ , ರವಿ ಪೂಜಾರಿ ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ

Related posts

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!