22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಬಾಕ್ಯರಡ್ಡ ವಿಶ್ವನಾಥ ಪೂಜಾರಿಯವರ ಹಟ್ಟಿ ಗಾಳಿ ಮಳೆಗೆ ಕುಸಿದು ಹಾನಿಯಾಗಿದೆ ಕಳೆದೊಂದು ವಾರದಿಂದ ವಿಪರೀತ ಗಾಳಿ ಮಳೆಯಿಂದ ಹಲವಾರು ಅನಾಹುತಗಳು ನಡೆಯುತ್ತಿದೆ.

ಇಗಾಗಲೇ ಪಂಚಾಯತ್ ಗೆ ಹಟ್ಡಿ ಕುಸಿತದ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ , ರವಿ ಪೂಜಾರಿ ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ

Related posts

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya
error: Content is protected !!