25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ ಜನ ವಸತಿ ಹಾಗೂ ವಾರ್ಡ್ ಸಭೆ ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜು.24 ರಂದು ನಡೆಯಿತು.


ಕಳೆದ ಗ್ರಾಮ ಸಭೆಯ ನಡವಳಿಕೆ ಬಗ್ಗೆ ಅನುಪಾಲನ ವರದಿ, ಗ್ರಾಮಸ್ಥರು ವಿವಿಧ ಬೇಡಿಕೆಯ ಅರ್ಜಿ ಸ್ವೀಕರಿಸಿದರು. ಗ್ರಾಮದಲ್ಲಿ ಮಳೆ ನೀರು ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸರಬರಾಜು, ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಸುಧಾಕರ ನಾೈಕ., ವಿಜಯ ಕುಮಾರ್ ಕೆ, ಯಶೋಧರ ಶೆಟ್ಟಿ ಕೆ., ಕುಸುಮ, ಎನ್. ಬಂಗೇರ., ಮೋಹಿನಿ ಬಿ.ಗೌಡ., ಲತೀಪ್ ,ಪುಷ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ ಉಪಸ್ಥಿತರಿದ್ದರು. ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya
error: Content is protected !!