September 6, 2026
Uncategorized

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಕೇಂದ್ದರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿಯನ್ನು ಒದಗಿಸಿದೆ. ಒಂಭತ್ತು ಆದ್ಯತಾ ವಲಯಗಳು ಉದ್ಯೋಗ ಸೃಷ್ಟಿ ಹಾಗೂ ಬೆಳವಣಿಗೆಗೆ ಒತ್ತು ನೀಡಲಿವೆ.


ವಿತ್ತೀಯ ಕೊರತೆಯ ಇಳಿಕೆ ಹಣಕಾಸಿನ ಶಿಸ್ತು ಮತ್ತು ಸುಸ್ಥಿರ ಆರ್ಥಿಕ‌ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್ ಹೇಳಿದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya
error: Content is protected !!