ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!