25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya
error: Content is protected !!