24.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಭಾರೀ ಗಾಳಿ ಮಳೆಗೆ ಸೋಣಂದೂರು ಗ್ರಾಮದ ಕೊಲ್ಪದಬೈಲು ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತ ವಾದ ಘಟನೆ ಇಂದು( ಜು.24) ಮಧ್ಯಾಹ್ನ ನಡೆದಿದೆ.

ಮರ ರಸ್ತೆಗೆ ಬಿದ್ದ ಪರಿಣಾಮ ಗಂಟೆಗಟ್ಟಲ್ಲೇ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳೀಯರ ಸಹಕಾರದಿಂದ ಮರ ತೆರವು ಕಾರ್ಯ ನಡೆಯಿತು.

Related posts

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!