ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜುಲೈ 25 ರಿಂದ ಆರಂಭಿಸಲಾಗುವುದು.

ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.
ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. ( 9113636880 ) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya
error: Content is protected !!