March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಹಾಗೂ ಇತರ ಗಣ್ಯರು ಜೊತೆಗಿದ್ದರು.

Related posts

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya
error: Content is protected !!