July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಹಾಗೂ ಇತರ ಗಣ್ಯರು ಜೊತೆಗಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya
error: Content is protected !!