24.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲಾ ಮಕ್ಕಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷ ಪ್ರಸ್ತುತ ಉದ್ಯಮಿಯಾಗಿರುವ ರಾಜೇಶ್ ನಿಡ್ಡಾಜೆ ಯವರಿಂದ 1 ಜೊತೆ ಸಮವಸ್ತ್ರದ ಬಟ್ಟೆ ಹಾಗೂ ಬೆಲ್ಟ್ ನ್ನು ಉಚಿತವಾಗಿ ನೀಡಲಾಯಿತು.

ಈ ವೇಳೆ ಶಿಕ್ಷಕರು, ಎಸ್.ಡಿ.ಎಂ ಸಿ ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!