March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ 3 ಲಕ್ಷ ಅನುದಾನವನ್ನು ಜು.25ರಂದು ಚೆಕ್ ಮೂಲಕ ನೀಡಿರುತ್ತಾರೆ.

ಚೆಕ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್.ಕೆ.ಡಿ.ಆರ್.ಡಿ.ಪಿ ಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ದೇವಸ್ಥಾನದ ಅಧ್ಯಕ್ಷ ಶ್ರೀಧರ್ ರಾವ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ, ಕುಮಾರಿ ಭವಾನಿ ಸೇವಾ ಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ ದೇವಾಡಿಗ, ದೇವಸ್ಥಾನದ ಕಾರ್ಯದರ್ಶಿ ಕುಸುಮಾಕರ, ಸಂತೋಷ್ ಜೈನ, ಶ್ರೀಮತಿ ಸವಿತಾ, ಶ್ರೀಮತಿ ವಿಜಯ, ಶಿನಪ್ಪ ಗೌಡ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!