September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು

ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತ ಸ್ಥಳಕ್ಕೆ ಭೇಟಿ ನೀಡಿ ಆಕಸ್ಮಿಕ ಪರಿಹಾರವಾಗಿ ರೂ 10,000 ಮಂಜೂರು ಮಾಡಲಾಯಿತು.

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya
error: Content is protected !!