September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

ಬೆಳ್ತಂಗಡಿ: ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಸಭಾಧ್ಯಕ್ಷರ ಕಚೇರಿಯಲ್ಲಿ ಮಾನ್ಯ ಕಂದಾಯ ಸಚಿವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ತಿಳಿಸಿ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಲಾಯಿತು.

Related posts

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ತೋಟತ್ತಾಡಿ: ಕೃಷಿಕ ದುಗ್ಗಪ್ಪ ಗೌಡ ನಿಧನ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya
error: Content is protected !!