September 6, 2026
ತಾಲೂಕು ಸುದ್ದಿಸಮಸ್ಯೆ

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

ಧರ್ಮಸ್ಥಳ:ಧರ್ಮಸ್ಥಳ ಗ್ರಾಮದ ನೇತ್ರಾ ನಗರ ದೊಂಡೋಲೆ ನಾರ್ಯ ಮಾರ್ಗವಾಗಿ ಬೆಳಾಲ್ ಗ್ರಾಮಕ್ಕೆ ಸಂಪರ್ಕ ವಾಗುವ ರಸ್ತೆಯ ನಾರ್ಯ ಎಂಬಲ್ಲಿ ಸೇತುವೆ ಕುಸಿದು ಬೀಳುವ ಅಪಾಯದ ಪರಿಸ್ಥಿತಿಯಲ್ಲಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಸ್ಥಳ ಭೇಟಿ ನೀಡಿ ಘನ ವಾಹನಗಳ ನಿಷೇಧ ಬಗ್ಗೆ ಕ್ರಮ ಕೈಗೊಳ್ಳಲಾಯಿತು. ಧರ್ಮಸ್ಥಳ ಬೆಲಾಲು ಸಂಪರ್ಕ ರಸ್ತೆ ಆಗಿರುವುದರಿಂದ ಮಳೆಹನಿ ಯೋಜನೆಯ ಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ದೊಡ್ಡ ವಾಹನ ಅಥವಾ ಸಾಮಾಗ್ರಿ ತುಂಬಿದ ಲೋಡ್ ವಾಹನ ಹೋದಲ್ಲಿ ಅಪಾಯ ಗ್ಯಾರಂಟಿ. ಹಾಗಾಗಿ ಗ್ರಾಮಸ್ಥರಲ್ಲಿ ಮತ್ತು ಸಾರ್ವಜನಿಕರಲ್ಲಿ ದೊಡ್ಡ ವಾಹನಗಳ ಸಂಚಾರಕ್ಕಾಗಿ ಬಳಕೆ ಮಾಡಬಾರದಾಗಿ ವಿನಂತಿಸಲಾಗಿದೆ. ಸದ್ರಿ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಪರ್ಕವನ್ನು ಕಲ್ಪಿಸಲಾಗಿತ್ತು , ರಸ್ತೆಯ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya
error: Content is protected !!