25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ಪ್ರಮೋದ್ ನಾಯಕ್, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಂದ ಎಂ.ಸಿ, ಹನುಮಂತ, ನಿಕೋಲಸ್ಸ್ ಪ್ಲಾಸಿಡ್ ಪಿಂಟೋ ಇವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.24ರಂದು ಬೀಳ್ಕೊಡುಗೆ ಸಮಾರಂಭ ನಡೆಸಿ ಗೌರವಿಸಲಾಯಿತು.

ಈ ಸಂದರ್ಭ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!