22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ.


ಈ ವೇಳೆ ಮೆಸ್ಕಾಂ ಇಲಾಖೆಯ ಲೈನ್ ಮ್ಯಾನ್ ಗಳು ಹಾಗೂ ಸ್ಥಳೀಯರು ಸೇರಿ ಮರ ತುಂಡರಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು.
.

Related posts

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!