23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ರಾಜ್ಯ ಹೆದ್ದಾರಿ ಹೂತು ಹೋಗಿ ಸ್ವಲ್ಪ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು (ಜು.25) ನಡೆದಿದೆ.

ರಸ್ತೆ ಹೂತು ಹೋಗಿರುವ ಕಾರಣ ಮುಂದೆಯೂ ವಾಹನ ಸಂಚಾರಕ್ಕೆ ಅಪಾಯ ಕಾಡಿದೆ.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya
error: Content is protected !!