September 6, 2026
Uncategorized

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಮುಂಡಾಜೆಯ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಜು.25ರಂದು ಆಚರಿಸಲಾಯಿತು.

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾ ಹಾಗೂ ಎನ್ ಸಿ ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಗಿಡಗಳನ್ನು ನೆಡಲಾಯಿತು ‌‌ ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಅನಿಸಿಕೆ ವ್ಯಕ್ತಪಡಿಸಿದರು.

ತಾಲೂಕು ಮಾಜಿ ಸೈನಿಕರ ಸಂಘದ ಸದಸ್ಯರಾದ ಎಂ.ವಿ. ಭಟ್, ಗೋಪಾಲಕೃಷ್ಣ ಕಾಂಚೋಡು,ಶ್ರೀಕಾಂತ ಗೋರೆ,ಸೀತಾರಾಮ ಶೆಟ್ಟಿ,ಜಗನ್ನಾಥ ಶೆಟ್ಟಿ, ರಮಾನಾಥ ರೈ,ವಿಕ್ಟರ್ ಕ್ರಾಸ್ತಾ,ವಾಲ್ಟರ್ ಡಿಸೋಜಾ,ಜಗದೀಶ್ಚಂದ್ರ, ಸುರೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಲತಾ ಜಿ.ಭಿಡೆ ಸ್ವಾಗತಿಸಿದರು. ಮಾಜಿ ಸೈನಿಕ ಜಗನ್ನಾಥ್ ಶೆಟ್ಟಿ ವಂದಿಸಿದರು.

Related posts

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!