33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿ

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

ಧರ್ಮಸ್ಥಳ :
ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸುತ್ತಾ, ಹಲವಾರು ಕಾರ್ಯಕ್ರಮ ಸಂಘಟನೆ, ಸೇವಾ ಚಟುವಟಿಕೆ, ಸಂಘ ಸಂಸ್ಥೆಗಳ ಸ್ಥಾಪನೆ,
ಸಾವಿರಾರು ಕಲಾವಿದರಿಗೆ
ಬೆಳಕಾದ ವಿಷಯಕ್ಕಾಗಿ
ಆಮಂತ್ರಣ ಪರಿವಾರದ ಮುಖ್ಯಸ್ಥ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ
ಜು.21 ರಂದು
ಸನ್ಮಾನ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ನೇತ್ರಾವತಿ ಬಳಿಯ
ಪ್ರಣವ್ ಸಭಾಂಗಣದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ
ಅಮಂತ್ರಣ ಸಂಸ್ಥೆಯವರು ಸೇರಿ ಈ ಸನ್ಮಾನ ನೆರವೇರಿಸಿದರು.

ಈ ಸಮಾರಂಭದಲ್ಲಿ ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಸಂಪತ್ ಬಿ ಸುವರ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಉದ್ಯಮಿ ಲ| ನಿತ್ಯಾನಂದ ನಾವರ, ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ,
ಡಾ.ದೀಪಾಲಿ ಡೊಂಗ್ರೆ, ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್, ಧರ್ಮಸ್ಥಳ, ವಿದ್ಯಾಧರ್ ಜೈನ್ ಉಪ್ಪಿನಂಗಡಿ,
ಬೆಳ್ತಂಗಡಿ ಜೆಸಿಐ ಮಂಜುಶ್ರೀ ಅಧ್ಯಕ್ಷರಾದ ರಂಜಿತ್ ಹೆಚ್.ಡಿ, ಪ್ರಣವ್ ಸಭಾಂಗಣ ಮಾಲಕರಾದ ಸುರೇಂದ್ರ ಪ್ರಭು, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಶ್ರೀದೇವಿ ಸಚಿನ್, ಬೇಬಿ ಪೂಜಾರಿ ಪುನ್ಕೆತ್ಯಾರು, ಶಾರದ ಶೆಟ್ಟಿ ಅಳದಂಗಡಿ, ಸದಾನಂದ ಬಿ.ಕುದ್ಯಾಡಿ, ಅರುಣ್ ಜೈನ್ ಅಳದಂಗಡಿ, ರಂಜನ್ ನೆರಿಯ, ಸ್ನೇಕ್ ಪ್ರಕಾಶ್ ಶೆಟ್ಟಿ ಧರ್ಮಸ್ಥಳ, ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಹರೀಶ್ ವೈ ಚಂದ್ರಮ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪ್ರಧಾನ ಸಂಚಾಲಕ ಅಭಿಷೇಕ್ ಬಜಗೋಳಿ, ಅಧ್ಯಕ್ಷರಾದ ನಿರೀಕ್ಷಿತಾ ಮಂಗಳೂರು, ಉಪಾಧ್ಯಕ್ಷೆ ವಿಂಧ್ಯಾ ಎಸ್.ರೈ ಕಡೇಶಿವಾಲಯ, ನಿರ್ದೇಶಕರುಗಳಾದ
ಚೇತನ್ ಕುಮಾರ್ ಅಮೈ, ಸ್ವಾತಿ ಸೂರಜ್ ಶಿಶಿಲ, ಆರ್.ಜೆ ಇಂದ್ರ ಕುಂದಾಪುರ, ಆಶಾ ಅಡೂರು, ವಿದ್ಯಾಶ್ರೀ ಅಡೂರ್ ಸ್ವಾತೀ ಕುಲಾಲ್ ಕಡ್ತಲ, ಕವಿತಾ ದಿನೇಶ್ ಕಟೀಲು,ಪ್ರಜ್ಞಾ ವಾಣಿಗೋರೆ ಕಾರ್ಕಳ, ಕೇಶವ ನೆಲ್ಯಾಡಿ, ಪರ್ಣಶಾ ಗೋಖಲೆ, ಹೇಮಾ ಜಯರಾಮ್ ರೈ ಕುರಿಯ, ಸುಶ್ಮೀತಾ ಮೂಡಬಿದ್ರೆ, ಹೆಚ್ಕೆ ನಯನಾಡು, ಪ್ರಸಾದ್ ನಾಯಕ್ ಕಾರ್ಕಳ ಮುಂತಾದವರು ಉಪಸ್ಥಿತರಿದ್ದರು.

Related posts

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya
error: Content is protected !!