24.6 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜುಲೈ 25 ರಿಂದ ಆರಂಭಿಸಲಾಗುವುದು.

ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.
ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. ( 9113636880 ) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
error: Content is protected !!