ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಹಾಗೂ ಇತರ ಗಣ್ಯರು ಜೊತೆಗಿದ್ದರು.

Leave a Comment

error: Content is protected !!