31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲಾ ಮಕ್ಕಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷ ಪ್ರಸ್ತುತ ಉದ್ಯಮಿಯಾಗಿರುವ ರಾಜೇಶ್ ನಿಡ್ಡಾಜೆ ಯವರಿಂದ 1 ಜೊತೆ ಸಮವಸ್ತ್ರದ ಬಟ್ಟೆ ಹಾಗೂ ಬೆಲ್ಟ್ ನ್ನು ಉಚಿತವಾಗಿ ನೀಡಲಾಯಿತು.

ಈ ವೇಳೆ ಶಿಕ್ಷಕರು, ಎಸ್.ಡಿ.ಎಂ ಸಿ ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!