23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು

ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತ ಸ್ಥಳಕ್ಕೆ ಭೇಟಿ ನೀಡಿ ಆಕಸ್ಮಿಕ ಪರಿಹಾರವಾಗಿ ರೂ 10,000 ಮಂಜೂರು ಮಾಡಲಾಯಿತು.

Related posts

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!