24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ತಾಲೂಕು ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಜು.26 ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿoದ ಮೂರು ಮಾರ್ಗ ದ ಸ್ಮಾರಕದವರೆಗೆ ಸಂಜೆ 7. 00 ಗಂಟೆಗೆ ನಡೆಯಲಿದೆ.

Related posts

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya
error: Content is protected !!