25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
error: Content is protected !!