September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ, ಮೀಲಾದ್ ಸಂದೇಶ ಸಭೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!