37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಸಮಸ್ಯೆ

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

ಧರ್ಮಸ್ಥಳ:ಧರ್ಮಸ್ಥಳ ಗ್ರಾಮದ ನೇತ್ರಾ ನಗರ ದೊಂಡೋಲೆ ನಾರ್ಯ ಮಾರ್ಗವಾಗಿ ಬೆಳಾಲ್ ಗ್ರಾಮಕ್ಕೆ ಸಂಪರ್ಕ ವಾಗುವ ರಸ್ತೆಯ ನಾರ್ಯ ಎಂಬಲ್ಲಿ ಸೇತುವೆ ಕುಸಿದು ಬೀಳುವ ಅಪಾಯದ ಪರಿಸ್ಥಿತಿಯಲ್ಲಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಸ್ಥಳ ಭೇಟಿ ನೀಡಿ ಘನ ವಾಹನಗಳ ನಿಷೇಧ ಬಗ್ಗೆ ಕ್ರಮ ಕೈಗೊಳ್ಳಲಾಯಿತು. ಧರ್ಮಸ್ಥಳ ಬೆಲಾಲು ಸಂಪರ್ಕ ರಸ್ತೆ ಆಗಿರುವುದರಿಂದ ಮಳೆಹನಿ ಯೋಜನೆಯ ಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ದೊಡ್ಡ ವಾಹನ ಅಥವಾ ಸಾಮಾಗ್ರಿ ತುಂಬಿದ ಲೋಡ್ ವಾಹನ ಹೋದಲ್ಲಿ ಅಪಾಯ ಗ್ಯಾರಂಟಿ. ಹಾಗಾಗಿ ಗ್ರಾಮಸ್ಥರಲ್ಲಿ ಮತ್ತು ಸಾರ್ವಜನಿಕರಲ್ಲಿ ದೊಡ್ಡ ವಾಹನಗಳ ಸಂಚಾರಕ್ಕಾಗಿ ಬಳಕೆ ಮಾಡಬಾರದಾಗಿ ವಿನಂತಿಸಲಾಗಿದೆ. ಸದ್ರಿ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಪರ್ಕವನ್ನು ಕಲ್ಪಿಸಲಾಗಿತ್ತು , ರಸ್ತೆಯ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Related posts

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!