September 6, 2026
ತಾಲೂಕು ಸುದ್ದಿಸಮಸ್ಯೆ

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

ಧರ್ಮಸ್ಥಳ:ಧರ್ಮಸ್ಥಳ ಗ್ರಾಮದ ನೇತ್ರಾ ನಗರ ದೊಂಡೋಲೆ ನಾರ್ಯ ಮಾರ್ಗವಾಗಿ ಬೆಳಾಲ್ ಗ್ರಾಮಕ್ಕೆ ಸಂಪರ್ಕ ವಾಗುವ ರಸ್ತೆಯ ನಾರ್ಯ ಎಂಬಲ್ಲಿ ಸೇತುವೆ ಕುಸಿದು ಬೀಳುವ ಅಪಾಯದ ಪರಿಸ್ಥಿತಿಯಲ್ಲಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಸ್ಥಳ ಭೇಟಿ ನೀಡಿ ಘನ ವಾಹನಗಳ ನಿಷೇಧ ಬಗ್ಗೆ ಕ್ರಮ ಕೈಗೊಳ್ಳಲಾಯಿತು. ಧರ್ಮಸ್ಥಳ ಬೆಲಾಲು ಸಂಪರ್ಕ ರಸ್ತೆ ಆಗಿರುವುದರಿಂದ ಮಳೆಹನಿ ಯೋಜನೆಯ ಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ದೊಡ್ಡ ವಾಹನ ಅಥವಾ ಸಾಮಾಗ್ರಿ ತುಂಬಿದ ಲೋಡ್ ವಾಹನ ಹೋದಲ್ಲಿ ಅಪಾಯ ಗ್ಯಾರಂಟಿ. ಹಾಗಾಗಿ ಗ್ರಾಮಸ್ಥರಲ್ಲಿ ಮತ್ತು ಸಾರ್ವಜನಿಕರಲ್ಲಿ ದೊಡ್ಡ ವಾಹನಗಳ ಸಂಚಾರಕ್ಕಾಗಿ ಬಳಕೆ ಮಾಡಬಾರದಾಗಿ ವಿನಂತಿಸಲಾಗಿದೆ. ಸದ್ರಿ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಪರ್ಕವನ್ನು ಕಲ್ಪಿಸಲಾಗಿತ್ತು , ರಸ್ತೆಯ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Related posts

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya
error: Content is protected !!