September 6, 2026
ತಾಲೂಕು ಸುದ್ದಿಸಮಸ್ಯೆ

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

ಧರ್ಮಸ್ಥಳ:ಧರ್ಮಸ್ಥಳ ಗ್ರಾಮದ ನೇತ್ರಾ ನಗರ ದೊಂಡೋಲೆ ನಾರ್ಯ ಮಾರ್ಗವಾಗಿ ಬೆಳಾಲ್ ಗ್ರಾಮಕ್ಕೆ ಸಂಪರ್ಕ ವಾಗುವ ರಸ್ತೆಯ ನಾರ್ಯ ಎಂಬಲ್ಲಿ ಸೇತುವೆ ಕುಸಿದು ಬೀಳುವ ಅಪಾಯದ ಪರಿಸ್ಥಿತಿಯಲ್ಲಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಸ್ಥಳ ಭೇಟಿ ನೀಡಿ ಘನ ವಾಹನಗಳ ನಿಷೇಧ ಬಗ್ಗೆ ಕ್ರಮ ಕೈಗೊಳ್ಳಲಾಯಿತು. ಧರ್ಮಸ್ಥಳ ಬೆಲಾಲು ಸಂಪರ್ಕ ರಸ್ತೆ ಆಗಿರುವುದರಿಂದ ಮಳೆಹನಿ ಯೋಜನೆಯ ಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ದೊಡ್ಡ ವಾಹನ ಅಥವಾ ಸಾಮಾಗ್ರಿ ತುಂಬಿದ ಲೋಡ್ ವಾಹನ ಹೋದಲ್ಲಿ ಅಪಾಯ ಗ್ಯಾರಂಟಿ. ಹಾಗಾಗಿ ಗ್ರಾಮಸ್ಥರಲ್ಲಿ ಮತ್ತು ಸಾರ್ವಜನಿಕರಲ್ಲಿ ದೊಡ್ಡ ವಾಹನಗಳ ಸಂಚಾರಕ್ಕಾಗಿ ಬಳಕೆ ಮಾಡಬಾರದಾಗಿ ವಿನಂತಿಸಲಾಗಿದೆ. ಸದ್ರಿ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಪರ್ಕವನ್ನು ಕಲ್ಪಿಸಲಾಗಿತ್ತು , ರಸ್ತೆಯ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Related posts

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya
error: Content is protected !!