22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಸಮಸ್ಯೆ

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

ಧರ್ಮಸ್ಥಳ:ಧರ್ಮಸ್ಥಳ ಗ್ರಾಮದ ನೇತ್ರಾ ನಗರ ದೊಂಡೋಲೆ ನಾರ್ಯ ಮಾರ್ಗವಾಗಿ ಬೆಳಾಲ್ ಗ್ರಾಮಕ್ಕೆ ಸಂಪರ್ಕ ವಾಗುವ ರಸ್ತೆಯ ನಾರ್ಯ ಎಂಬಲ್ಲಿ ಸೇತುವೆ ಕುಸಿದು ಬೀಳುವ ಅಪಾಯದ ಪರಿಸ್ಥಿತಿಯಲ್ಲಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಸ್ಥಳ ಭೇಟಿ ನೀಡಿ ಘನ ವಾಹನಗಳ ನಿಷೇಧ ಬಗ್ಗೆ ಕ್ರಮ ಕೈಗೊಳ್ಳಲಾಯಿತು. ಧರ್ಮಸ್ಥಳ ಬೆಲಾಲು ಸಂಪರ್ಕ ರಸ್ತೆ ಆಗಿರುವುದರಿಂದ ಮಳೆಹನಿ ಯೋಜನೆಯ ಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ದೊಡ್ಡ ವಾಹನ ಅಥವಾ ಸಾಮಾಗ್ರಿ ತುಂಬಿದ ಲೋಡ್ ವಾಹನ ಹೋದಲ್ಲಿ ಅಪಾಯ ಗ್ಯಾರಂಟಿ. ಹಾಗಾಗಿ ಗ್ರಾಮಸ್ಥರಲ್ಲಿ ಮತ್ತು ಸಾರ್ವಜನಿಕರಲ್ಲಿ ದೊಡ್ಡ ವಾಹನಗಳ ಸಂಚಾರಕ್ಕಾಗಿ ಬಳಕೆ ಮಾಡಬಾರದಾಗಿ ವಿನಂತಿಸಲಾಗಿದೆ. ಸದ್ರಿ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಪರ್ಕವನ್ನು ಕಲ್ಪಿಸಲಾಗಿತ್ತು , ರಸ್ತೆಯ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya
error: Content is protected !!