22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

ಬಳಂಜ:ನಾಲ್ಕೂರು ಗ್ರಾಮದ ರಾಮನಗರ ಬಾಕ್ಯರಡ್ಡ ನಿವಾಸಿ ಶ್ರೀಮತಿ ಡೀಕಮ್ಮ (86ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ವಾಸು ಪೂಜಾರಿ ಸೇರಿದಂತೆ ಚಂದ್ರ ಪೂಜಾರಿ, ರಾಜು ಪೂಜಾರಿ, ಬಾಲಕೃಷ್ಣ ಪೂಜಾರಿ , ಪ್ರಕಾಶ್ ಪೂಜಾರಿ, ಶ್ರೀಮತಿ ಕುಸುಮಾವತಿ, ಶ್ರೀಮತಿ ಶುಭ ಏಳು ಮಕ್ಕಳನ್ನು, ಅಳಿಯಂದಿರನ್ನು, ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!