September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

ಬಳಂಜ:ನಾಲ್ಕೂರು ಗ್ರಾಮದ ರಾಮನಗರ ಬಾಕ್ಯರಡ್ಡ ನಿವಾಸಿ ಶ್ರೀಮತಿ ಡೀಕಮ್ಮ (86ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ವಾಸು ಪೂಜಾರಿ ಸೇರಿದಂತೆ ಚಂದ್ರ ಪೂಜಾರಿ, ರಾಜು ಪೂಜಾರಿ, ಬಾಲಕೃಷ್ಣ ಪೂಜಾರಿ , ಪ್ರಕಾಶ್ ಪೂಜಾರಿ, ಶ್ರೀಮತಿ ಕುಸುಮಾವತಿ, ಶ್ರೀಮತಿ ಶುಭ ಏಳು ಮಕ್ಕಳನ್ನು, ಅಳಿಯಂದಿರನ್ನು, ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya
error: Content is protected !!