April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ.

ಮಾರಿಗುಡಿ ಸಮೀಪ ಇತ್ತೀಚಿಗೆ ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷರು ಶ್ರಮದಾನದಲ್ಲಿ ಚಿಕ್ಕ ಚಿಕ್ಕ ಚರಂಡಿಗಳನ್ನು ಸರಿಪಡಿಸಿದರು ಆದರೂ ದೊಡ್ಡ ಚರಂಡಿಗಳ ಅವಶ್ಯಕತೆ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹಿಸಿದರು.

Related posts

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya
error: Content is protected !!