22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ.

ಮಾರಿಗುಡಿ ಸಮೀಪ ಇತ್ತೀಚಿಗೆ ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷರು ಶ್ರಮದಾನದಲ್ಲಿ ಚಿಕ್ಕ ಚಿಕ್ಕ ಚರಂಡಿಗಳನ್ನು ಸರಿಪಡಿಸಿದರು ಆದರೂ ದೊಡ್ಡ ಚರಂಡಿಗಳ ಅವಶ್ಯಕತೆ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹಿಸಿದರು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya
error: Content is protected !!