23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ಪ್ರಮೋದ್ ನಾಯಕ್, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಂದ ಎಂ.ಸಿ, ಹನುಮಂತ, ನಿಕೋಲಸ್ಸ್ ಪ್ಲಾಸಿಡ್ ಪಿಂಟೋ ಇವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.24ರಂದು ಬೀಳ್ಕೊಡುಗೆ ಸಮಾರಂಭ ನಡೆಸಿ ಗೌರವಿಸಲಾಯಿತು.

ಈ ಸಂದರ್ಭ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya
error: Content is protected !!