22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ.


ಈ ವೇಳೆ ಮೆಸ್ಕಾಂ ಇಲಾಖೆಯ ಲೈನ್ ಮ್ಯಾನ್ ಗಳು ಹಾಗೂ ಸ್ಥಳೀಯರು ಸೇರಿ ಮರ ತುಂಡರಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು.
.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya
error: Content is protected !!