24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ರಾಜ್ಯ ಹೆದ್ದಾರಿ ಹೂತು ಹೋಗಿ ಸ್ವಲ್ಪ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು (ಜು.25) ನಡೆದಿದೆ.

ರಸ್ತೆ ಹೂತು ಹೋಗಿರುವ ಕಾರಣ ಮುಂದೆಯೂ ವಾಹನ ಸಂಚಾರಕ್ಕೆ ಅಪಾಯ ಕಾಡಿದೆ.

Related posts

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!