September 6, 2026
Uncategorized

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಮುಂಡಾಜೆಯ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಜು.25ರಂದು ಆಚರಿಸಲಾಯಿತು.

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾ ಹಾಗೂ ಎನ್ ಸಿ ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಗಿಡಗಳನ್ನು ನೆಡಲಾಯಿತು ‌‌ ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಅನಿಸಿಕೆ ವ್ಯಕ್ತಪಡಿಸಿದರು.

ತಾಲೂಕು ಮಾಜಿ ಸೈನಿಕರ ಸಂಘದ ಸದಸ್ಯರಾದ ಎಂ.ವಿ. ಭಟ್, ಗೋಪಾಲಕೃಷ್ಣ ಕಾಂಚೋಡು,ಶ್ರೀಕಾಂತ ಗೋರೆ,ಸೀತಾರಾಮ ಶೆಟ್ಟಿ,ಜಗನ್ನಾಥ ಶೆಟ್ಟಿ, ರಮಾನಾಥ ರೈ,ವಿಕ್ಟರ್ ಕ್ರಾಸ್ತಾ,ವಾಲ್ಟರ್ ಡಿಸೋಜಾ,ಜಗದೀಶ್ಚಂದ್ರ, ಸುರೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಲತಾ ಜಿ.ಭಿಡೆ ಸ್ವಾಗತಿಸಿದರು. ಮಾಜಿ ಸೈನಿಕ ಜಗನ್ನಾಥ್ ಶೆಟ್ಟಿ ವಂದಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya
error: Content is protected !!