38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!